For the best experience, open
https://m.bcsuddi.com
on your mobile browser.
Advertisement

'ಮುಡಾ ವಿಚಾರದಲ್ಲಿ ಸಿಎಂ ತಪ್ಪು ಏನೂ ಇಲ್ಲ' - ಗೃಹ ಸಚಿವ ಜಿ.ಪರಮೇಶ್ವರ್

03:21 PM Sep 01, 2024 IST | BC Suddi
 ಮುಡಾ ವಿಚಾರದಲ್ಲಿ ಸಿಎಂ ತಪ್ಪು ಏನೂ ಇಲ್ಲ    ಗೃಹ ಸಚಿವ ಜಿ ಪರಮೇಶ್ವರ್
Advertisement

ಬೆಂಗಳೂರು:ಮುಡಾ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರ ತಪ್ಪು ಏನೂ ಇಲ್ಲ ಅವರು ಸ್ಪಷ್ಟವಾಗಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.

ಸಿಎಂಗೆ ಯಾವುದೇ ಆತಂಕ ಇಲ್ಲ. ಮುಡಾ ವಿಚಾರದಲ್ಲಿ ಅವರು ಸ್ಪಷ್ಟವಾಗಿದ್ದಾರೆ. ಅವರ ತಪ್ಪು ಏನೂ ಇಲ್ಲ. ಅಧಿಕಾರ ದುರುಪಯೋಗ ಮಾಡಿಕೊಂಡಿಲ್ಲ ಅನ್ನೋದು ಅವರ ತಲೆಯಲ್ಲಿ ಸ್ಪಷ್ಟವಾಗಿದೆ.

ತಾವೇನೂ ಕಾನೂನು ಬಾಹಿರ ತಪ್ಪು ಮಾಡಿಲ್ಲ ಎಂದು ಹೇಳಿದ್ದಾರೆ. ಸಿಎಂ ಆಗಿದ್ದಾಗಲೂ, ವಿಪಕ್ಷ ನಾಯಕ ಆಗಿದ್ದಾಗಲೂ ಅಧಿಕಾರ ದುರುಪಯೋಗ ಮಾಡಿಕೊಂಡಿಲ್ಲ ಎಂದು ಅವರು ಹೇಳುತ್ತಿದ್ದಾರೆ ಎಂದು ಸಿಎಂ ಪರ ಮಾತನಾಡಿದ್ದಾರೆ.

Advertisement

bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

Author Image

Advertisement