For the best experience, open
https://m.bcsuddi.com
on your mobile browser.
Advertisement

ಮುಡಾ ಹಗರಣ - ಇಬ್ಬರು ಮಾಜಿ ಮುಡಾ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು

10:55 AM Sep 01, 2024 IST | BC Suddi
ಮುಡಾ ಹಗರಣ   ಇಬ್ಬರು ಮಾಜಿ ಮುಡಾ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು
Advertisement

ಮೈಸೂರು :ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಾಜಿ ಮುಡಾ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ.

ಮಾಜಿ ಮುಡಾ ಆಯುಕ್ತರಾದ ನಟೇಶ್, ದಿನೇಶ್ ಕುಮಾರ್ ವಿರುದ್ಧ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ಶ್ರೀವತ್ಸ ಲೋಕಾಯುಕ್ತಕ್ಕೆ ದೂರುನೀಡಿದ್ದಾರೆ ಎಂದು ವರದಿಯಾಗಿದೆ.

ಕೂಡಲೇ ಅಧಿಕಾರಿಗಳ ವಿರುದ್ಧ ಕ್ರಿಮಿನಲ್​​ ಕೇಸ್ ದಾಖಲಿಸಿ, ಅವರನ್ನು ಬಂಧಿಸಬೇಕು. ಈ ಸಂಬಂಧ ಭೂಸ್ವಾಧೀನ ಅಧಿಕಾರಿಗಳು, ಸರ್ಕಾರದ ಕಾರ್ಯದರ್ಶಿಗಳು, ನಗರಾಭಿವೃದ್ಧಿ ಇಲಾಖೆ ವಿರುದ್ಧ ಕ್ರಮ ಕೈಗೊಳ್ಳಬೇಕು. ಈ ಅಕ್ರಮದಿಂದ ಸರ್ಕಾಕ್ಕೆ ನಷ್ಟ ಮಾಡಿದ ಅಧಿಕಾರಿಗಳಿಂದಲೇ ಹಣ ವಸೂಲಿ ಮಾಡಬೇಕು ಎಂಬುವುದಾಗಿ ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ.

Advertisement

bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

Author Image

Advertisement