For the best experience, open
https://m.bcsuddi.com
on your mobile browser.
Advertisement

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಕೊಂಚ ನಿರಾಳ- ವಿಚಾರಣೆ ಸೆ. 12 ಕ್ಕೆ ಮಂದೂಡಿಕೆ

05:41 PM Sep 09, 2024 IST | BC Suddi
ಮುಡಾ ಹಗರಣ  ಸಿಎಂ ಸಿದ್ದರಾಮಯ್ಯ ಕೊಂಚ ನಿರಾಳ  ವಿಚಾರಣೆ ಸೆ  12 ಕ್ಕೆ ಮಂದೂಡಿಕೆ
Advertisement

ಬೆಂಗಳೂರು : ಮುಡಾ ಹಗರಣದ ಪ್ರಾಸಿಕ್ಯೂಷನ್​​ಗೆ ಅನುಮತಿ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್​ ಮತ್ತೆ ಮುಂದೂಡಿದೆ.

ಇಂದು(ಸೆ.09) ವಾದ ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 12ಕ್ಕೆ ಮುಂದೂಡಿದರು. ಇನ್ನು ಸೆ.12ರಂದು ಸಿಎಂ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಮತ್ತೊಂದು ಸುತ್ತಿನ ವಾದ ಮಂಡನೆ ಮಾಡಲಿದ್ದಾರೆ. ಹೀಗಾಗಿ ಅಲ್ಲಿಯವರೆಗೂ ಸಿದ್ದರಾಮಯ್ಯ ಅವರಿಗೆ ಕೊಂಚ ನಿರಾಳತೆ ಸಿಕ್ಕಂತಾಗಿದೆ.

Advertisement

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

Author Image

Advertisement