ಮುರುಘಾ ಶರಣರಿಗೆ ಬಿಗ್ ರಿಲೀಫ್ : ಅರೆಸ್ಟ್ ವಾರಂಟ್ ಗೆ ಹೈಕೋರ್ಟ್ ತಡೆ
06:36 PM Nov 20, 2023 IST | Bcsuddi
Advertisement
ಬೆಂಗಳೂರು: ಮುರುಘಾಶ್ರೀ ಜಾಮೀನು ರಹಿತ ಬಂಧನದ ವಾರಂಟ್ಗೆ ಹೈಕೋರ್ಟ್ ತಡೆ ನೀಡಿದೆ. ಹೈಕೋರ್ಟ್ ನ್ಯಾ.ಸೂರಜ್ ಗೋವಿಂದರಾಜ್ರವರಿದ್ದ ಪೀಠ ಆದೇಶ ಹೊರಡಿಸಿದೆ.
ಜಿಲ್ಲಾ ನ್ಯಾಯಾಲಯದ ಆದೇಶದಿಂದ ಆರೋಪಿ ಮುರುಘಾಶ್ರೀಗೆ ಅನ್ಯಾಯವಾಗಿದೆ. ಹಾಗಾಗಿ ಜಾಮೀನು ರಹಿತ ಬಂಧನದ ವಾರೆಂಟ್ಗೆ ಹೈಕೋರ್ಟ್ ತಡೆ ನೀಡಿದೆ.
ಮುರುಘಾಶ್ರೀ ಬಿಡುಗಡೆಗೊಳಿಸುವಂತೆ ಚಿತ್ರದುರ್ಗ ಜಿಲ್ಲಾ ಕಾರಾಗೃಹಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ
Advertisement