ಮುಸ್ಲಿಮರು ಬಿಜೆಪಿ ಪ್ರಚಾರ ಸಭೆಯಲ್ಲಿ ಭಾಗಿಯಾದ್ರೆ ಅಂತವರನ್ನು ಬಹಿಷ್ಕರಿಸಿ - ಮಲ್ಲಿಕಾರ್ಜುನ್ ಖರ್ಗೆ ವಿವಾದಾತ್ಮಕ ಹೇಳಿಕೆ
06:18 PM May 03, 2024 IST
|
Bcsuddi
Advertisement
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿ ದೇಶದ ಹಾಗೂ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ಪ್ರಚಾರ ಸಭೆಯಲ್ಲಿ ಭಾಗಿಯಾಗುವ ಮುಸ್ಲಿಂರನ್ನು ಬಹಿಷ್ಕರಿಸಿ ಎಂದು ನೀಡಿರುವ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದೆ.
Advertisement
ಮುಸಲ್ಮಾನ್ ಸಮುದಾಯ ಅಂತಹ ಮುಸ್ಲಿಂರನ್ನ ಬಹಿಷ್ಕರಿಸಬೇಕು . ಅವರನ್ನು ಸಮುದಾಯದಿಂದ ದೂರ ಇಡಬೇಕು ಎಂದು ಹೇಳಿದ್ದು, ವಿವಾದಕ್ಕೆ ಕಾರಣವಾಗಿದೆ. ಈ ಹೇಳಿಕೆ ಕುರಿತು ದೇಶದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
Next Article