ಮೂರು ಶುಕ್ರವಾರಗಳ ಕಾಲ ಈ ರೀತಿಯಾಗಿ ದೀಪ ಹಚ್ಚಿದರೆ ಸಾಕ್ಷಾತ್ ಮಹಾಲಕ್ಷ್ಮಿ ದೇವಿಯ ಕೃಪೆಗೆ ಪಾತ್ರರಾಗಿ ಅದೃಷ್ಟವಂತರಾಗುತ್ತೀರಿ!
ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ಒಂದು ದೀಪಾರಾಧನೆ ಯನ್ನು ಮೂರು ಶುಕ್ರವಾರಗಳ ಕಾಲ ಮಾಡಿದರೆ ನಿಮ್ಮ ಮನೆಯಲ್ಲಿ ವಿಶೇಷವಾದ ಮಹಾಲಕ್ಷ್ಮಿ ದೇವಿಯ ಅನುಗ್ರಹ ಆಗುವುದು ಖಚಿತ ಯಾರ ಮನೆಯಲ್ಲಿ ಹೆಚ್ಚಾಗಿ ದಾರಿದ್ರ್ಯತೆ ಇರುತ್ತದೆಯೋ ಹಣಕಾಸಿನ ಸಮಸ್ಯೆ ಇರುತ್ತದೆಯೋ ಜೀವನದಲ್ಲಿ ಸಾಲದ ಸಮಸ್ಯೆಗಳು ಹೆಚ್ಚಾಗಿದ್ದರೆ ಅಂತವರು ಧನಪ್ರಾಪ್ತಿ ಗಾಗಿ ಈ ದೀಪಾ ಆರಾಧನೆಯನ್ನು ಮಾಡಬೇಕಾಗುತ್ತದೆ ಮೂರು ಶುಕ್ರವಾರ ಭಕ್ತಿಯಿಂದ ಸಂಕಲ್ಪ ಮಾಡಿಕೊಂಡರೆ ಎಲ್ಲಾ ರೀತಿಯಾದಂತಹ ಕಷ್ಟಗಳು ಕಳೆಯುತ್ತದೆ ಮಹಾಲಕ್ಷ್ಮಿ ದೇವಿ ಮನೆಗೆ ಪ್ರವೇಶ ಮಾಡುವುದು ಖಚಿತ ಅದು ಎಂಥದ್ದೇ ಕಷ್ಟ ಇರಲಿ ಬಹಳ ವರ್ಷಗಳಿಂದ ಹಣಕಾಸಿನ ಸಮಸ್ಯೆಯಿಂದ ಮುಳುಗಿ ಹೋಗಿದ್ದೀರಾ ಯಾವುದೇ ಕೆಲಸವನ್ನು ಮಾಡಿದರೂ ಕೂಡ ನಷ್ಟ ಅನುಭವಿಸುತ್ತಿದ್ದೀರಾ
ದೀಪವನ್ನು ಹಚ್ಚಿ ನೋಡಿ ಅದ್ಭುತವಾದ ಬದಲಾವಣೆ ನಡೆಯುವುದು ಖಚಿತ ಮಹಾಲಕ್ಷ್ಮಿ ದೇವಿ ಮನೆಗೆ ಕಾಲಿಟ್ಟಿದ್ದಾಳೆ ಅಂದರೆ ಎಲ್ಲಾ ಹಣಕಾಸಿನ ಸಮಸ್ಯೆಗಳು ಕಳೆಯುತ್ತದೆ ಆದ್ದರಿಂದ ಪೂರ್ತಿಯಾಗಿ ಈ ಲೇಖನವನ್ನು ಓದಿ 3ಶುಕ್ರವಾರ ಮನೆಯಲ್ಲಿ ಈ ದೀಪವನ್ನು ಹಚ್ಚುತ್ತ ಬನ್ನಿ ಎಲ್ಲಾ ಸಂಕಷ್ಟಗಳು ಕಳೆಯುತ್ತದೆ ದೀಪವನ್ನು ಯಾವ ರೀತಿ ಹಚ್ಚಬೇಕು ಯಾವ ರೀತಿ ನಿಯಮ ಇದೆ ಎನ್ನುವುದನ್ನು ತಿಳಿಸಿಕೊಡುತ್ತೇವೆ ಬನ್ನಿ ಶುಕ್ರವಾರದ ದಿನ ಮನೆಯಲ್ಲಿ ವಿಶೇಷವಾಗಿ ಹೆಣ್ಣು ಮಕ್ಕಳು ದೀಪಾರಾಧನೆ ಯನ್ನು ಮಾಡಿದರೆ ಬಹಳ ಒಳ್ಳೆಯದು ಅವರು ಅವತ್ತಿನ ದಿನ ತಲೆಗೆ ಸ್ನಾನ ಮಾಡಿಕೊಂಡು ಸೂರ್ಯ ಹುಟ್ಟುವುದಕ್ಕಿಂತ ಮುಂಚೆ ಈ ದೀಪವನ್ನು ಹಚ್ಚಬೇಕಾಗುತ್ತದೆ ಬೆಳಿಗ್ಗೆ ಆದ್ರೂ ಪರವಾಗಿಲ್ಲ ಸಂಜೆ ಆದ್ರೂ ಪರವಾಗಿಲ್ಲ ಇವತ್ತಿನ ದಿನ ಎರಡು ಸಾರಿ ದೀಪಾರಾಧನೆ ಮಾಡಿದರೆ ತೊಂದರೆ ಇಲ್ಲ
ಸೂರ್ಯ ಹುಟ್ಟುವುದಕ್ಕಿಂತ ಮುಂಚೆ ನೀವು ದೀಪಾರಾಧನೆ ಮಾಡಿದರೆ ಬಹಳ ಉತ್ತಮವಾದ ಫಲ ಸಿಗುತ್ತದೆ ಹಣಕಾಸಿನ ಸಮಸ್ಯೆಗಳು ಬೇಗನೆ ಕಳೆಯುತ್ತದೆ ತಲೆಗೆ ಸ್ನಾನ ಆದನಂತರ ಒಂದು ಮಣ್ಣಿನ ಪಾತ್ರೆ ಅಥವಾ ತಟ್ಟೆಯನ್ನು ತೆಗೆದುಕೊಳ್ಳಬೇಕು ನೀವು ಎರಡು ಮೂರು ದಿನ ಹಿಂದೇನೆ ಈ ವಸ್ತುಗಳನ್ನು ತೆಗೆದುಕೊಂಡು ಬಂದಿರಬೇಕು ಒಂದು ಮಣ್ಣಿನ ತಟ್ಟೆಯನ್ನು ತೆಗೆದುಕೊಂಡು ಬಂದಿರಬೇಕು ಅದಕ್ಕೆ ಸಂಪೂರ್ಣವಾಗಿ ಅರಿಶಿನವನ್ನು ಹಚ್ಚಬೇಕು ಅರಿಶಿಣವನ್ನು ಹಚ್ಚಿದ ನಂತರ ಮಣ್ಣಿನ ತಟ್ಟೆಯ ಮೇಲೆ ಕಲ್ಲುಪ್ಪನ್ನು ಹಾಕಬೇಕು ಯಾವುದೇ ಕಾರಣಕ್ಕೂ ಪುಡಿ ಉಪ್ಪನ್ನು ಬಳಸುವುದಕ್ಕೆ ಹೋಗಬೇಡಿ
ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ದೇವರ ಕಡೆಗೆ ದೀಪದ ಜ್ವಾಲೆ ಉರಿಯಬೇಕು ಈ ರೀತಿಯಾಗಿ ನೀವು ದೀಪಾರಾಧನೆ ಅನ್ನು ಮಾಡಿದರೆ ಬಹಳ ಒಳ್ಳೆಯದು ಎಷ್ಟು ಜನ ತಪ್ಪನ್ನು ಮಾಡುತ್ತಾರೆ ದೇವರ ಕಡೆ ಮುಖವನ್ನು ಮಾಡಿ ಇಟ್ಟರೆ ಬಹಳನೇ ಒಳ್ಳೆಯದು ಪಾಸಿಟಿವ್ ಎನರ್ಜಿ ಅನ್ನೋದು ಬರುತ್ತದೆ ದೇವರ ಕಡೆ ದೀಪದ ಮುಖ ಅನ್ನೋದು ಇರಬೇಕು ಈ ರೀತಿಯಾಗಿ ದೀಪಾರಾಧನೆ ಮೂರು ಶುಕ್ರವಾರಗಳ ಕಾಲ ಮಾಡಬೇಕು ಎಲ್ಲಾ ದೀಪಾರಾಧನೆ ಮುಗಿದ ನಂತರ ಶನಿವಾರದ ದಿನ ಏನು ಮಾಡಬೇಕೆಂದರೆ ಈ ಉಪ್ಪನ್ನು ಒಂದು ಪೇಪರ್ ಅಥವಾ ಕವರಿನಲ್ಲಿ ಹಾಕಿ ಶೇಖರಣೆ ಮಾಡುತ್ತಾ ಬನ್ನಿ 3 ಶುಕ್ರವಾರದ ಉಪ್ಪನ್ನು ಒಂದು ಕವರ್ನಲ್ಲಿ ಹಾಕುತ್ತಾ ಬನ್ನಿ 3 ಶುಕ್ರವಾರದ ದೀಪಾರಾಧನೆ ಆದಮೇಲೆ ಉಪ್ಪನ್ನು ತೆಗೆದುಕೊಂಡು ಯಾವುದಾದರೂ ಮೈದಾನದಲ್ಲಿ ಜನ ತುಳಿಯದ ಜಾಗದಲ್ಲಿ ನಿರ್ಜನ ಪ್ರದೇಶದಲ್ಲಿ ಮರದ ಕೆಳಗೆ ಗಿಡದ ಪದೇಗೊ ಹಾಕಿ ಬರಬೇಕಾಗುತ್ತದೆ
ಈ ರೀತಿಯಾಗಿ ಮೂರು ಶುಕ್ರವಾರಗಳ ಕಾಲ ದೀಪಾರಾಧನೆ ಯನ್ನು ಮಾಡಿ ನೋಡಿ ಬಹಳ ವಿಶೇಷವಾದ ದೀಪ ಇದನ್ನು ಉಪ್ಪಿನ ದೀಪ ಅಂತ ಕರೆಯುತ್ತಾರೆ ಈ ರೀತಿಯಾಗಿ ಮಾಡುವುದರಿಂದ ಅಷ್ಟಲಕ್ಷ್ಮಿಯರ ಅನುಗ್ರಹ ಆಗುವುದು ಖಚಿತ ಎಲ್ಲಾ ರೀತಿಯ ಕಷ್ಟಗಳು ಕಳೆಯುತ್ತದೆ ವಿದ್ಯೆಯಲ್ಲಿ ಪ್ರಗತಿಯಾಗುತ್ತದೆ ಗಂಡಹಂಡತಿ ಕಲಹ ಗಳಿದ್ದರೆ ಮನೆಯಲ್ಲಿ ಅತ್ತೆ-ಸೊಸೆ ಜಗಳ ಇದ್ದರೆ ಮನೆಯಲ್ಲಿ ಹಣಕಾಸಿನ ಸಮಸ್ಯೆ ಹೆಚ್ಚಾಗಿದ್ದರೆ ಮಾನಸಿಕ ನೆಮ್ಮದಿ ಅನ್ನುವುದು ಪ್ರಾಪ್ತಿ ಆಗುತ್ತಿಲ್ಲ ಎಂದರೆ ಜೀವನದಲ್ಲಿ ಎಷ್ಟೇ ಸಂಪಾದನೆ ಮಾಡಿದರು ಕೈಯಲ್ಲಿ ದುಡ್ಡು ನಿಲ್ಲುತ್ತಿಲ್ಲ ಈ ದೀಪಾರಾಧನೆ ಯನ್ನು ಮೂರು ಶುಕ್ರವಾರಗಳ ಕಾಲ ಮಾಡಿನೋಡಿ ಹೀಗೆ ಮಾಡಿ ನೋಡಿ
ಲಕ್ಷ್ಮಿ ದೇವಿ ಮನೆಗೆ ಪ್ರವೇಶ ಮಾಡುತ್ತಾಳೆ ಹಣಕಾಸಿನ ಸಮಸ್ಯೆ ನಿವಾರಣೆಯಾಗುತ್ತದೆ ಭಕ್ತಿಯಿಂದ ಮಡಿಯಿಂದ ಈ ದೀಪಾರಾಧನೆ ಯನ್ನು ಮಾಡಬೇಕು ಮೂರು ವಾರಗಳ ಕಾಲ ಯಾವುದೇ ರೀತಿಯ ಮಾಂಸಹಾರವನ್ನು ಸೇವಿಸಬಾರದು ಶಕ್ತಿ ಇದ್ದಂತವರು 3ವಾರ 5ವಾರ ಅಥವಾ 9 ವಾರ ಮಾಡಬಹುದು ಈ ದೀಪಾರಾಧನೆಯ ಮಾಡುವ ದಿನ ಯಾವುದೇ ಕಾರಣಕ್ಕೂ ಮನೆಯಲ್ಲಿ ಮಾಂಸಾಹಾರವನ್ನು ಮಾಡಬಾರದು ಇಷ್ಟು ನಿಯಮವನ್ನು ಪಾಲಿಸಿ ಮಹಾಲಕ್ಷ್ಮಿ ದೇವಿಯ ಅನುಗ್ರಹ ಆಗುವುದು ಖಚಿತ
ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೆ ಫೋನ್ ನಲ್ಲಿಯೇ ನೇರವಾಗಿ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂದ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನ್ನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲರಿಗೂ ಸಹ ಯಾರಿಗೂ ತಿಳಿಯದ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಫೋನ್ ನಲ್ಲಿಯೇ ಪರಿಹಾರ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882