For the best experience, open
https://m.bcsuddi.com
on your mobile browser.
Advertisement

ಮೃತರ ಬ್ಯಾಂಕ್‌ ಖಾತೆಗೂ ಗೃಹಲಕ್ಷ್ಮೀ ಹಣ ಜಮೆ!

07:30 PM Feb 20, 2024 IST | Bcsuddi
ಮೃತರ ಬ್ಯಾಂಕ್‌ ಖಾತೆಗೂ ಗೃಹಲಕ್ಷ್ಮೀ ಹಣ ಜಮೆ
Advertisement

ಕಾಂಗ್ರೆಸ್‌ ಸರ್ಕಾರ ಗೃಹಲಕ್ಷ್ಮೀ ಯೋಜನೆ ಜಾರಿಮಾಡಿ ಅನೇಕ ತಿಂಗಳೇ ಕಳೆದಿದೆ. ಆದರೆ ತಾಂತ್ರಿಕ ಸಮಸ್ಯೆಯಿಂದಾಗಿ ಲಕ್ಷಾಂತರ ಮಹಿಳೆಯರು ಫಲಾನುಭವಿಯಾಗಲು ಕಚೇರಿಗೆ ಅಲೆದಾಡುತ್ತಿದ್ದಾರೆ. ಆದರೆ ಗದಗ ಜಿಲ್ಲೆಯಲ್ಲಿ ನಿಧನ ಹೊಂದಿರುವ ಮಹಿಳೆಯೊಬ್ಬರು ಈ ಯೋಜನೆ ಫಲಾನುಭವಿಯಾಗಿದ್ದಾರೆ.

ಗದಗ ಜಿಲ್ಲೆಯ ನರಗುಂದ ತಾಲೂಕಿನ ಜಗಾಪುರ ಗ್ರಾಮದ ಮೃತ ಮಹಿಳೆ ನಿಂಗವ್ವ ಶಿವಪ್ಪ ಹೂಲಿ ಖಾತೆಗೆ ಪ್ರತಿತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಜಮೆಯಾಗುತ್ತಿದ್ದು, ಇದು ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ.

Advertisement
Author Image

Advertisement