ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

------ಮೇದರ ಕೇತಯ್ಯ ಅವರ ವಚನ

07:53 AM Dec 04, 2023 IST | Bcsuddi
Advertisement

 

Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಇಂದ್ರಿಯಂಗಳ ಕೊಂದೆಹೆನೆಂದಡೆ, ಅವು ಕಂದರ್ಪನ ಹಂಗು.

ಕಂದರ್ಪನ ಕೊಂದೆಹೆನೆಂದಡೆ, ಅವು ಕಂಗಳ ಲಾಭ.

ಕಂಗಳು ಮುಚ್ಚಿಯಲ್ಲದೆ ಲಿಂಗವ ಕಾಣಬಾರದು.

ಅದು ನಿರಂಗಂಗಲ್ಲದೆ, ಜಗದ ಹಂಗಿನವರಿಗಿಲ್ಲಾ ಎಂದೆ, ಗವರೇಶ್ವರಾ.

 

-ಮೇದರ ಕೇತಯ್ಯ

Tags :
--- ---ಮೇದರ ಕೇತಯ್ಯ  ಅವರ ವಚನ
Advertisement
Next Article