ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಮೋಳಿಗೆ ಮಹಾದೇವಿ ಅವರ ವಚನ .!

07:32 AM May 01, 2024 IST | Bcsuddi
Advertisement

 

Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಕಲ್ಲ ಬಿತ್ತಿ ನೀರನೆರೆದಲ್ಲಿ

ಪಲ್ಲವಿಸುವುದೆ ದಿಟದ ಬೀಜದ ವೃಕ್ಷದಂತೆ ?

ಶ್ರದ್ಧೆ ಸನ್ಮಾರ್ಗ ಭಕ್ತಿ ಇಲ್ಲದಲ್ಲಿ

ಗುರುಭಕ್ತಿ, ಶಿವಲಿಂಗಪೂಜೆ, ಚರಸೇವೆ

ತ್ರಿವಿಧ ಇತ್ತವೆ ಉಳಿಯಿತ್ತು.

ಮತ್ತೆ ನಿಜವಸ್ತುವಿನ ಸುದ್ದಿ ನಿಮಗೆತ್ತಣದೊ ?ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕಮಲ್ಲಿಕಾರ್ಜುನನಲ್ಲಿ ವಿಶ್ವಾಸಬೇಕು.

 

-ಮೋಳಿಗೆ ಮಹಾದೇವಿ

Tags :
-ಮೋಳಿಗೆ ಮಹಾದೇವಿ ಅವರ ವಚನ .!
Advertisement
Next Article