ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಯಕ್ಕದ ಗಿಡದ ಎಲೆಯಿಂದ ಸಾತ್ವಿಕ ವಶೀಕರಣ ತಂತ್ರ ಒಳ್ಳೆಯ ಉದ್ದೇಶಕ್ಕಾಗಿ ಮಾಡಿ ಪ್ರತಿಫಲ ನಿಮ್ಮದಾಗುತ್ತದೆ!

07:19 AM Dec 14, 2023 IST | Bcsuddi
Advertisement

 

Advertisement

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಎಕ್ಕದ ಎಲೆಯನ್ನ ಬಳಸಿಕೊಂಡು ಒಂದು ಶಕ್ತಿಶಾಲಿಯಾದ ಯಂತ್ರವನ್ನು ಬರೆದರೆ ಸಾಕು ನೀವು ಯಾರನ್ನು ವಶೀಕರಣ ಮಾಡಬೇಕು ಅಂದುಕೊಂಡಿದ್ದೀರಾ ಅಂತ ವ್ಯಕ್ತಿಗಳು ಸಂಪೂರ್ಣವಾಗಿ ವಶ ಆಗಲು ಸಾಧ್ಯವಾಗುತ್ತದೆ. ಇದು ತುಂಬಾ ಶಕ್ತಿಶಾಲಿಯಾದ ವಶೀಕರಣ ತಂತ್ರ. ನೀವು ಇಷ್ಟಪಟ್ಟ ಸ್ತ್ರೀ ಅಥವಾ ಪುರುಷ ನಿಮ್ಮಿಂದ ದೂರವಾಗಿರುವುದು, ನಿಮ್ಮ ಮದುವೆಯನ್ನು ನಿರಾಕರಿಸುತ್ತಿರುವುದು ಈ ರೀತಿಯ ಸಂದರ್ಭಗಳು ಏನಾದರೂ ಒದಗಿ ಬಂದಿದ್ದೆ ಆದರೆ ಈ ತಂತ್ರವನ್ನು ಮಾಡುವ ಮೂಲಕ ಸಂಪೂರ್ಣವಾಗಿ ದೂರ ಮಾಡಿಕೊಳ್ಳಬಹುದಾಗಿದೆ

ಈ ತಂತ್ರವನ್ನು ನೀವು ಯಾವ ದಿನದಲ್ಲಾದರೂ ಮಾಡಬಹುದಾಗಿದೆ. ಸಂಜೆ 7:00 ಸಮಯದಲ್ಲಿ ಈ ತಂತ್ರವನ್ನು ನೀವು ಮಾಡಬಹುದಾಗಿದೆ. ಎಕ್ಕದ ಎಲೆಯ ಮೇಲೆ ನೀವು ಯಾರನ್ನ ವಶ ಮಾಡಬೇಕು ಅಂದುಕೊಂಡಿದ್ದೀರಾ ಅವರ ಹೆಸರು ಮತ್ತು ನಿಮ್ಮ ಹೆಸರನ್ನ ಬರೆಯಬೇಕು. ಕಿಂ ಕಿಂ ಕಿಂ ಓಂ ಓಂ ಎಂದು ಆ ಎಲೆಯ ಕೆಳಗಡೆ ಬರೆಯಬೇಕು. ನಂತರ ಆ ಎಲೆಯನ್ನ ನಿಮ್ಮ ಬಳಿಯಲ್ಲಿ ಇಟ್ಟುಕೊಳ್ಳಬೇಕು. ನಂತರ ಆ ಎಲೆಯ ಮೇಲೆ ಸ್ವಲ್ಪ ಅರಿಶಿಣ ಮತ್ತು ಕುಂಕುಮವನ್ನು ಹಾಗೆ ನೀವು ದೇವರ ಮುಂದೆ ಇಟ್ಟು ಪೂಜೆಯನ್ನು ಮಾಡಬೇಕು. ಪೂಜೆಯನ್ನು ಮಾಡಿದ ನಂತರ ನೀವು ದಕ್ಷಿಣ ದಿಕ್ಕಿನಲ್ಲಿ ಕುಳಿತುಕೊಂಡು ದಕ್ಷಿಣ ದಿಕ್ಕಿಗೆ ಆ ಎಲೆಯನ್ನು ನೀವು ಭೂಮಿಯ ಒಳಗೆ ಹಾಕಿ ಬರಬೇಕು

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಯಾರನ್ನ ವಶ ಮಾಡಬೇಕು ಅಂದುಕೊಂಡಿದ್ದೀರಾ ಅವರ ಹೆಸರನ್ನು ನೀವು ಐದು ಬಾರಿ ಘಟನೆ ಮಾಡಬೇಕು. ನೀವು ಈ ತಂತ್ರವನ್ನು ಮಾಡುವ ಮೂಲಕ ನೀವು ಇಷ್ಟ ಪಡುವ ಯಾವುದೇ ವ್ಯಕ್ತಿಯಾಗಿದ್ದರು ಕೂಡ ಅವರು ನಿಮ್ಮ ಜೊತೆಗೆ ಬರುತ್ತಾರೆ ಎಲ್ಲೇ ಇದ್ದರೂ ಕೂಡ ಈ ತಂತ್ರವನ್ನ ಮಾಡಬಹುದಾಗಿದೆ. ನೀವು ಇಷ್ಟ ಪಟ್ಟ ವ್ಯಕ್ತಿ ಮತ್ತು ಸ್ತ್ರೀಯರಲ್ಲಿ ಪುರುಷಾಗಿರಲಿ ಯಾರೇ ಆದರೂ ಕೂಡ ಈ ತಂತ್ರದ ಮೂಲಕ ವಶ ಆಗುತ್ತಾರೆ ನೀವು ಈ ತಂತ್ರವನ್ನ ಮಾಡಿದ ಒಂದೇ ವಾರಗಳಲ್ಲಿ ಯಾರು ವಶ ಮಾಡಬೇಕು ಅಂದುಕೊಂಡಿದ್ದಿರೋ ಅಂತಹ ವ್ಯಕ್ತಿಗಳು ಸಂಪೂರ್ಣ ವಶ ಆಗಲು ಸಾಧ್ಯ. ಇದು ತುಂಬಾ ಶಕ್ತಿಶಾಲಿಯಾದ ತಂತ್ರವಾಗಿದೆ.

ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್

ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

Tags :
ಯಕ್ಕದ ಗಿಡದ ಎಲೆಯಿಂದ ಸಾತ್ವಿಕ ವಶೀಕರಣ ತಂತ್ರ ಒಳ್ಳೆಯ ಉದ್ದೇಶಕ್ಕಾಗಿ ಮಾಡಿ ಪ್ರತಿಫಲ ನಿಮ್ಮದಾಗುತ್ತದೆ!
Advertisement
Next Article