ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ

10:45 AM Oct 21, 2024 IST | BC Suddi
Advertisement

ಬಂಟ್ವಾಳ:ಹಿರಿಯ ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.

Advertisement

ಇಂದಿನಿಂದ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ಆದಿತ್ಯವಾರ ಬೆಳಗ್ಗೆ ಇನ್ನಿತರ ಕಲಾವಿದರೊಂದಿಗೆ  ಬೆಂಗಳೂರಿಗೆ ತೆರಳಿದ್ದ   ಅವರಿಗೆ ಇಂದು  ಮುಂಜಾನೆ ನಾಲ್ಕು ಗಂಟೆ ಸುಮಾರಿಗೆ  ತೀವ್ರತರವಾದ ಹೃದಯಾಘಾತಕ್ಕೊಳಗಾದ ಅವರನ್ನು ಜೊತೆ ಕಲಾವಿದರು ತಕ್ಷಣ ಬೆಂಗಳೂರಿನ ಸ್ಥಳೀಯ  ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆಗೆ ಸ್ಪಂಧಿಸದೇ  ನಿಧನ ಹೊಂದಿದ್ದಾರೆ . ಬೆಂಗಳೂರಿನ  ಆಸ್ಪತ್ರೆಯಲ್ಲಿರುವ ಮೃತ ದೇಹವನ್ನು  ಆಂಬುಲೆನ್ಸ್ ಮೂಲಕ ಊರಿಗೆ ತರಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ.

Advertisement
Next Article