For the best experience, open
https://m.bcsuddi.com
on your mobile browser.
Advertisement

-ರಕ್ಕಸಬೊಮ್ಮಿತಂದೆ / ರಕ್ಕಸ ಬ್ರಹ್ಮಯ್ಯ ಅವರ ವಚನ …!

07:27 AM Dec 25, 2023 IST | Bcsuddi
 ರಕ್ಕಸಬೊಮ್ಮಿತಂದೆ   ರಕ್ಕಸ ಬ್ರಹ್ಮಯ್ಯ ಅವರ ವಚನ …
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

Advertisement

ವಚನ: :

ಭಕ್ತರ ಸತಿಯಾಗಿದವರೆ ಎನ್ನ ಹೆಂಡಿರು.

ಭಕ್ತರ ತಲೆಯೆ ಎನ್ನ ಕಾಲು, ಭಕ್ತರ ಚಿತ್ತವೆ ಎನ್ನ ಕುಚಿತ್ತ.

ಭಕ್ತರ ದ್ರವ್ಯ ಎನ್ನ ದೇಹ.

ಭಕ್ತರ ಮುಕ್ತಿ ಎನ್ನ ಕುದುರೆಯ ಲಾಯ.

ಅವರು ಸತ್ತಡೆ ಪಾಪ, ಎನಗದು ನರಕ,

ರಕ್ಕಸನೊಡೆಯ ಕೊಟ್ಟುದ ಬೇಡ.

-ರಕ್ಕಸಬೊಮ್ಮಿತಂದೆ / ರಕ್ಕಸ ಬ್ರಹ್ಮಯ್ಯ

Tags :
Author Image

Advertisement