For the best experience, open
https://m.bcsuddi.com
on your mobile browser.
Advertisement

ರಾಜ್ಯದಲ್ಲಿ ಇನ್ನು ನಾಲ್ಕು ದಿನ ಮಳೆ ಸಂಭವ..!

11:52 AM Oct 31, 2023 IST | Bcsuddi
ರಾಜ್ಯದಲ್ಲಿ ಇನ್ನು ನಾಲ್ಕು ದಿನ ಮಳೆ ಸಂಭವ
Advertisement

ಬೆಂಗಳೂರು: ರಾಜ್ಯದಲ್ಲಿ ಮತ್ತೆ ವರುಣನ ಸಿಂಚನವಾಗಲಿದೆ. ನಿನ್ನೆ ಮಧ್ಯಾಹ್ನದಿಂದಲೇ ಸಿಲಿಕಾನ್ ಸಿಟಿಯಲ್ಲಿ ಮಳೆಯಾಗಲಿದೆ. ನಗರದ ಬಹುತೇಕ ಕಡೆಗಳಲ್ಲಿ ಮಳೆ ಸಿಂಚನವಾಗಿದೆ. ನಾಳೆ ಸಿಲಿಕಾನ್ ಸಿಟಿಯಲ್ಲಿ ಸುತ್ತಮುತ್ತಲಿನ ಪ್ರದೇಶದಲ್ಲಿ ಮಳೆ ಸಾಧ್ಯತೆ ಇದೆ. ರಾಮನಗರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಭಾಗದಲ್ಲಿ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ. ಇನ್ನು ಇಂದು ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ತುಂತುರು ಮಳೆ ಸಾಧ್ಯತೆ ಇದೆ. ಇನ್ನು ನಿನ್ನೆ ರಾಜ್ಯದಲ್ಲಿಯು ಸಹ ಮಳೆಯಾಗಲಿದೆ. ಬೆಳಗಾವಿ, ಗದಗ, ಹುಬ್ಬಳ್ಳಿ-ಧಾರವಾಡ, ವಿಜಯನಗರ, ಹಾವೇರಿ, ಚಿಕ್ಕೋಡಿ, ಬಾಗಲಕೋಟ ಹೀಗೆ ಹಲವು ಭಾಗದಲ್ಲಿ ಇನ್ನು ನಾಲ್ಕು ದಿನ ಮಳೆಯಾಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Author Image

Advertisement