For the best experience, open
https://m.bcsuddi.com
on your mobile browser.
Advertisement

ರಾಜ್ಯದಲ್ಲಿ ನಿಫಾ ವೈರಸ್‌ ಭೀತಿ: ಕೇರಳಕ್ಕೆ ತೆರಳಿದ 25 ಜನರಿಗೆ ಟೆಸ್ಟ್‌

04:10 PM Sep 17, 2024 IST | BC Suddi
ರಾಜ್ಯದಲ್ಲಿ ನಿಫಾ ವೈರಸ್‌ ಭೀತಿ  ಕೇರಳಕ್ಕೆ ತೆರಳಿದ 25 ಜನರಿಗೆ ಟೆಸ್ಟ್‌
Advertisement

ನಿಫಾ ವೈರಸ್‌ಗೆ ಬಲಿಯಾದ ವಿದ್ಯಾರ್ಥಿಯ ಅಂತ್ಯಸಂಸ್ಕಾರಕ್ಕೆ ಇಲ್ಲಿಂದ ಕೆಲವರು ಕೇರಳಕ್ಕೆ ಹೋಗಿದ್ದಾರೆ.

ಕೇರಳಕ್ಕೆ ಹೋಗಿರುವ 25 ಜನರ ಮೇಲೆ ನಿಗಾ ವಹಿಸಲಾಗಿದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

ನಿಫಾ ವೈರಸ್‌ಗೆ ಕೇರಳ ಮೂಲದ ವಿದ್ಯಾರ್ಥಿ ಬಲಿ ಆಗಿದ್ದು, ಬೆಂಗಳೂರಿನಲ್ಲಿ ವೈರಸ್‌ ಭೀತಿ ಎದುರಾಗಿದೆ.

Advertisement

ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಗುಂಡೂರಾವ್‌, ಯರ್ಯಾರು ಕೇರಳಕ್ಕೆ ಹೋಗಿದ್ದರೋ ಅವರ ಮೇಲೆ ನಿಗಾ ವಹಿಸಲಾಗುತ್ತಿದೆ.

25 ಜನರನ್ನು ಟ್ರಾಕ್‌ ಮಾಡಲಾಗುತ್ತಿದೆ ಮಂಗಳವಾರ ಅಥವಾ ಬುಧವಾರ ರಿಪೋರ್ಟ್‌ ಬರಬಹುದು ಎಂದರು.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

Author Image

Advertisement