ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ: ಜಾರ್ಜ್
08:00 AM Nov 22, 2023 IST
|
Bcsuddi
Advertisement
Advertisement
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಜನವರಿ ತನಕ ವಿದ್ಯುತ್ ಕೊರತೆ ಇಲ್ಲ ಎಂದು ಇಂಧನ ಸಚಿವ ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ.
ಈ ವರ್ಷ ವಿದ್ಯುತ್ ಬೇಡಿಕೆ ಕಳೆದ ವರ್ಷಕ್ಕಿಂತ ಎರಡು ಪಟ್ಟು ಹೆಚ್ಚಿದೆ. ಸಿಎಂ ವಿದ್ಯುತ್ ಖರೀದಿಗೆ ಹಣ ಬಿಡುಗಡೆ ಮಾಡಿದ್ದು ಪಂಜಾಬ್ ಮತ್ತು ಉತ್ತರ ಪ್ರದೇಶದಿಂದ ಪರ್ಚೇಸಿಂಗ್ ನಡೆಯುತ್ತಿದೆ.
ಮುಂದಿನ ದಿನಗಳಲ್ಲಿ ಯಾರಿಗೂ ವಿದ್ಯುತ್ ಸಮಸ್ಯೆಯಾಗದಂತೆ ಕ್ರಮ ತೆಗದುಕೊಳ್ಳುತ್ತೇವೆ ಎಂದು ಸಚಿವರು ಭರವಸೆ ನೀಡಿದ್ದಾರೆ.
Next Article