ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ರಾಜ್ಯಾಧ್ಯಂತ ಮುಂದಿನ ಎರಡು ದಿನಗಳಲ್ಲಿ ಭಯಂಕರ ಚಳಿ: ಹವಾಮಾನ ಇಲಾಖೆ.!

07:43 AM Dec 25, 2023 IST | Bcsuddi
Advertisement

 

Advertisement

 

ಬೆಂಗಳೂರು: ಮುಂದಿನ 2 ದಿನಗಳಲ್ಲಿ ಕರ್ನಾಟಕದಾದ್ಯಂತ ಚಳಿ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಿಜಯಪುರದಲ್ಲಿ 10.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ.

ಮಲೆನಾಡಿನ ಚಿಕ್ಕಮಗಳೂರಿನಲ್ಲೂ ಚಳಿಯ ವಾತಾವರಣ ಯಥಾಸ್ಥಿತಿ ಮುಂದುವರೆದಿದೆ. ಬೆಂಗಳೂರು, ಮೈಸೂರು ಭಾಗದಲ್ಲೂ ಚಳಿ ಮುಂದುವರೆದಿದ್ದು, ಮುಂದಿನ ವಾರವೂ ಚಳಿ ಇರಲಿದೆ. ತೆಲಂಗಾಣ ಭಾಗದಲ್ಲಿ ಕನಿಷ್ಠ ಉಷ್ಣಾಂಶ ಪ್ರಮಾಣದಲ್ಲಿ ಭಾರೀ ಕುಸಿತ ಕಂಡುಬಂದಿದ್ದು ಅಧಿಕ ಚಳಿ ಪ್ರಭಾವ ಕರ್ನಾಟಕದ ಬೀದರ್‌ ಜಿಲ್ಲೆ ಮೇಲೂ ಆಗಿದೆ.

Tags :
ರಾಜ್ಯಾಧ್ಯಂತ ಮುಂದಿನ ಎರಡು ದಿನಗಳಲ್ಲಿ ಭಯಂಕರ ಚಳಿ: ಹವಾಮಾನ ಇಲಾಖೆ.!
Advertisement
Next Article