ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ರಾಜ್ಯಾಧ್ಯಕ್ಷರ ಆಯ್ಕೆ ವಿಳಂಬದಿಂದ ಪಕ್ಷಕ್ಕೆ ಹಿನ್ನಡೆ; ಸಂಸದ ನಾರಾಯಣ ಸ್ವಾಮಿ.!

04:55 PM Nov 06, 2023 IST | Bcsuddi
Advertisement

 

Advertisement

ಬೆಂಗಳೂರು: ಉಭಯ ಸದನಗಳಲ್ಲಿ ವಿಪಕ್ಷ ನಾಯಕರ ಹಾಗೂ ಪಕ್ಷದ ರಾಜ್ಯಾಧ್ಯಕ್ಷರ ಆಯ್ಕೆಯಲ್ಲಿ ಎಡವಿದ್ದೇವೆ, ಇದರಿಂದ ಪಕ್ಷಕ್ಕೆ ಹಿನ್ನಡೆಯಾಗುವುದು ಸಹಜ ಎಂದು ಕೇಂದ್ರ ಸಚಿವ ನಾರಾಯಣ ಸ್ವಾಮಿ ಹೇಳಿದ್ದಾರೆ.

ಪಂಚ ರಾಜ್ಯಗಳ ಚುನಾವಣೆಯ ಬಳಿಕ ಈ ವಿಚಾರಗಳಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ. ಪಕ್ಷದ ಒಳಿತಿಗಾಗಿ ಪ್ರಮುಖ ನಿರ್ಧಾರಗಳನ್ನು ಹೈಕಮಾಂಡ್ ತೆಗೆದುಕೊಳ್ಳಲಿದೆ ಎಂದಿದ್ದಾರೆ.  75 ವರ್ಷಗಳಲ್ಲಿ ಏನೆಲ್ಲಾ ಪ್ರಗತಿಯಾಗಿದೆಂದು ತಿಳಿಯಲು ಜಾತಿಗಣತಿ ಅಗತ್ಯ ಎಂದು ತಿಳಿಸಿದ್ದಾರೆ.

Tags :
ರಾಜ್ಯಾಧ್ಯಕ್ಷರ ಆಯ್ಕೆ ವಿಳಂಬದಿಂದ ಪಕ್ಷಕ್ಕೆ ಹಿನ್ನಡೆ; ಸಂಸದ ನಾರಾಯಣ ಸ್ವಾಮಿ.!
Advertisement
Next Article