ರಾಜ್ಯ ಸರ್ಕಾರದಿಂದ ನಿರುದ್ಯೋಗಿಗಳಿಗೆ ಬಂಪರ್ ಆಫರ್..!
11:39 AM Aug 12, 2024 IST | BC Suddi
Advertisement
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಈಗ ಮತ್ತೊಂದು ಭಾಗ್ಯ ನೀಡಲು ಮುಂದಾಗಿದೆ. ನಿರುದ್ಯೋಗಿ ಯುವಕರಿಗೆ ಕೌಶಲ್ಯ ಮತ್ತು ಉದ್ಯೋಗ ನೀಡುವ ನಿಟ್ಟಿನಲ್ಲಿ ಪಂಚ ಯೋಜನೆಗಳ ಪೈಕಿ 'ಯುವನಿಧಿ ಪ್ಲಸ್'' ಯೋಜನೆಯೊಂದನ್ನು ಜಾರಿಗೆ ತರಲು ರಾಜ್ಯ
ಸರ್ಕಾರ ಮುಂದಾಗಿದೆ.
ಈ ಮೂಲಕ ನಿರುದ್ಯೋಗಳಿಗೆ ಭತ್ಯೆ ಜೊತೆ ಉದ್ಯೋಗ ನೀಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಯುವನಿಧಿ ಯೋಜನೆಯಲ್ಲಿ ನಿರುದ್ಯೋಗಿಗಳಿಗೆ ಪ್ರತಿ ತಿಂಗಳೂ 1500 ರೂ. ಹಾಗೂ ಪದವೀಧರರಿಗೆ 3000 ರೂ. ನೀಡುತ್ತಿದೆ.
Advertisement