ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ರಾಜ್ಯ ಸರ್ಕಾರದಿಂದ ಬೋರ್ವೆಲ್ ಕೊರಿಸಲು 4 ಲಕ್ಷ ಸಬ್ಸಿಡಿ. ಈಗಲೇ ಅರ್ಜಿ ಸಲ್ಲಿಸಿ.! ಆಗಸ್ಟ್ 31 ಕೊನೆ ದಿನಾಂಕ

06:03 PM Aug 14, 2024 IST | BC Suddi
Advertisement

ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ 4 ಲಕ್ಷ ಸಬ್ಸಿಡಿಯನ್ನು ನೀಡುವ ಮೂಲಕ ರಾಜ್ಯದ ರೈತರಿಗೆ ಬೋರ್ವೆಲ್ ಕೊರಸಿಕೊಳ್ಳುವ ಅವಕಾಶವನ್ನು ನೀಡಿದೆ. ಈ ಯೋಜನೆ ಅಡಿಯಲ್ಲಿ ರೈತನ ಬರಗಾಲದ ಸಂಕಷ್ಟವನ್ನು ತಪ್ಪಿಸಲು ಸರ್ಕಾರವು ಈ ಯೋಜನೆಯನ್ನು ಜಾರಿಗೆಗೊಳಿಸಿದೆ.

Advertisement

ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು.?

  1. ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಜಿದಾರನ ವಯೋಮಿತಿಯು 18 ವರ್ಷ  ಮೇಲ್ಪಟ್ಟಿರಬೇಕು.
  2.  ಅಷ್ಟೇ ಅಲ್ಲದೆ  ಅರ್ಜಿದಾರನು ಒಂದೇ ಸ್ಥಳದಲ್ಲಿ ಎರಡು ಎಕ್ಕರೆ ಅಥವಾ 5 ಎಕರೆ ಜಮೀನನ್ನು ಹೊಂದಿರಬೇಕು.
  3.  ಜಮೀನನ್ನು ಹೊಂದಿರುವ ಸ್ಥಳದಲ್ಲಿ ಯಾವುದೇ ರೀತಿಯ ನೀರಾವರಿ ವ್ಯವಸ್ಥೆಯು ಆ ಜಮೀನಿಗೆ ಇರಬಾರದು.
  4. ಅಲ್ಲಿನ ನಿಗಮಕ್ಕೆ ಸಂಬಂಧಪಟ್ಟವರ ವರ್ಗಕ್ಕೆ ಮಾತ್ರ ಸೇರಿದವರು ಅರ್ಜಿ ಸಲ್ಲಿಸಬಹುದಾಗಿದೆ .
  5. ಅಷ್ಟೇ ಅಲ್ಲದೆ ಕೊಡಗು, ಉತ್ತರ ಕನ್ನಡ, ಚಿಕ್ಕಮಂಗಳೂರು, ಶಿವಮೊಗ್ಗ, ಮತ್ತು ಹಾಸನ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಎಕರೆ ಜಮೀನನ್ನು ಹೊಂದಿರಬೇಕು.
  6. ಅಷ್ಟೇ ಅಲ್ಲದೆ ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು 1 ಲಕ್ಷಕ್ಕಿಂತ ಕಡಿಮೆ ಇರಬೇಕು

ಗಂಗಾ ಕಲ್ಯಾಣ ಯೋಜನೆಗೆ ಸಲ್ಲಿಸಲು ಬೇಕಾಗುವ ಮುಖ್ಯ ದಾಖಲೆಗಳು.?

ಈ ಯೋಜನೆಗೆ ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆ ದಿನಾಂಕವಾಗಿದೆ. ಆದ್ದರಿಂದ ಯಾರೆಲ್ಲ ಅರ್ಜಿ ಸಲ್ಲಿಸಬೇಕೆಂದು ಕೊಂಡಿದ್ದೀರಾ. ಅವರು ಬೇಗನೆ ಅರ್ಜಿ ಸಲ್ಲಿಸಿ. 

ಯೋಜನೆಗೆ ಎಲ್ಲಿ ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು.?

ನಿಮ್ಮ ಹತ್ತಿರದ ಗ್ರಾಮ ಒನ್ / ಕರ್ನಾಟಕ ಒನ್  ಮತ್ತು ಸೈಬರ್ ಸೆಂಟರ್ ಗಳಲ್ಲಿ ಭೇಟಿಯನ್ನು ನೀಡಿ. ಆನ್ಲೈನ್ ಮೂಲಕ ನೀವು ಅರ್ಜಿ  ಸಲ್ಲಿಸುವ ಮೂಲಕ ಈ ಯೋಜನೆಯ ಉಪಯೋಗವನ್ನು ಪಡೆದುಕೊಳ್ಳಬಹುದಾಗಿದೆ.

" ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ."

Advertisement
Next Article