For the best experience, open
https://m.bcsuddi.com
on your mobile browser.
Advertisement

'ರಾಜ್ಯ ಸರ್ಕಾರದ ದುರಾಡಳಿತ ವಿರುದ್ಧ ಜನ ದಂಗೆ ಏಳಬೇಕು' - ಎಚ್.ಡಿ.ಕುಮಾರಸ್ವಾಮಿ

05:09 PM Jun 16, 2024 IST | Bcsuddi
 ರಾಜ್ಯ ಸರ್ಕಾರದ ದುರಾಡಳಿತ ವಿರುದ್ಧ ಜನ ದಂಗೆ ಏಳಬೇಕು    ಎಚ್ ಡಿ ಕುಮಾರಸ್ವಾಮಿ
Advertisement

ಮಂಡ್ಯ: ಪೆಟ್ರೋ ಲ್, ಡೀಸೆಲ್ ದರ ಏರಿಕೆ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಪ್ರತಿಭಟನೆ ಮಾಡುವುದಕ್ಕಿಂತ, ರಾಜ್ಯ ಸರ್ಕಾರದ ದುರಾಡಳಿತ ವಿರುದ್ಧ ಜನ ದಂಗೆ ಏಳಬೇಕು ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ನಾಗಮಂ ಗಲ ತಾಲ್ಲೂಕಿನ ಆದಿಚುಂ ಚನಗಿರಿ ಕ್ಷೇ ತ್ರದ ಕಾಲಭೈ ರವೇ ಶ್ವರ ಸ್ವಾಮಿಯ ದರ್ಶನ , ವಿಶೇ ಷ ಪೂಜೆ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ಪಂಚ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಲು ಬೆಲೆ ಏರಿಕೆ ಮಾಡಿರುವುದಾಗಿ ಕಾಂಗ್ರೆಸ್ ಸಚಿವರೇ ಒಪ್ಪಿಕೊಂಡಿದ್ದಾರೆ. ಜನರಿಂದಲೇ ದುಡ್ಡು ವಸೂಲಿ ಮಾಡಿ, ಜನರಿಗೆ ಹಣ ನೀ ಡಲು ಮುಂದಾಗಿದ್ದಾರೆ. ಈ ಬಗ್ಗೆ ಜನ ಪ್ರತಿಭಟಿಸುವ ಮೂಲಕ ಸರ್ಕಾರವನ್ನು ಎಚ್ಚರಿಸುವ ಕೆಲಸ ಮಾಡಬೇಕು ಎಂದರು.

Advertisement
Author Image

Advertisement