ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ರಾಮಮಂದಿರದ ಸುತ್ತವೇ ದೇಶ ರಾಜಕೀಯ ಪ್ರದಕ್ಷಿಣೆ ಹಾಕಲಾರಂಭಿಸಿದೆ - ಸ್ಯಾಮ್ ಪಿತ್ರೊಡಾ ಕಿಡಿ

10:03 AM Dec 29, 2023 IST | Bcsuddi
Advertisement

ನವದೆಹಲಿ: ಅಯೋಧ್ಯೆ ಹೆಸರಿನಲ್ಲಿ ಕೇವಲ ಒಂದು ಧರ್ಮಕ್ಕೆ ಮಿತಿಮೀರಿದ ಪ್ರಾಧಾನ್ಯತೆ ನೀಡಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೊಡಾ ಹೇಳಿದ್ದಾರೆ.

Advertisement

ಮೋದಿ ಬರೀ ಅಯೋದ್ಯೆ ರಾಮಮಂದಿರಕ್ಕೆ ಪೂರ್ಣಪ್ರಮಾಣದಲ್ಲಿ ಸಮಯ ಕೊಟ್ಟಿದ್ದಾರೆ. ರಾಮಮಂದಿರದ ಸುತ್ತವೇ ದೇಶ ರಾಜಕೀಯ ಪ್ರದಕ್ಷಿಣೆ ಹಾಕಲಾರಂಭಿಸಿದೆ ಎಂದಿದ್ದಾರೆ.

ಪ್ರತಿಯೊಬ್ಬರು ಆಲಯದ ಬಗ್ಗೆ, ರಾಮನ ಬಗ್ಗೆ ಮಾತನಾಡುತ್ತಿದ್ದಾರೆ. ಇದನ್ನು ನೋಡಿ ನನಗೆ ನೋವಾಗುತ್ತಿದ್ದು, ಹೀಗಾದರೆ ಆಧುನಿಕ ಭಾರತದ ನಿರ್ಮಾಣ ಹೇಗೆ ಸಾಧ್ಯ ಪಿತ್ರೋಡಾ ಪ್ರಶ್ನೆ ಮಾಡಿದ್ದಾರೆ.

Advertisement
Next Article