For the best experience, open
https://m.bcsuddi.com
on your mobile browser.
Advertisement

'ರಾಮಮಂದಿರ ನಿರ್ಮಾಣಕ್ಕೆ ನಾನು ಕೂಡ ದೇಣಿಗೆ ಕೊಟ್ಟಿದ್ದೇನೆ' - ಪರಮೇಶ್ವರ್‌

06:07 PM Jan 08, 2024 IST | Bcsuddi
 ರಾಮಮಂದಿರ ನಿರ್ಮಾಣಕ್ಕೆ ನಾನು ಕೂಡ ದೇಣಿಗೆ ಕೊಟ್ಟಿದ್ದೇನೆ    ಪರಮೇಶ್ವರ್‌
Advertisement

ಬೆಂಗಳೂರು: ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ನಾನು ಕೂಡ ದೇಣಿಗೆ ನೀಡಿದ್ದೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ನಾನು ದೇಣಿಗೆ ಕೊಟ್ಟಿದ್ದೇನೆ. ಇದು ನನ್ನ ವೈಯಕ್ತಿಕ ವಿಚಾರ. ಎಷ್ಟು ದೇಣಿಗೆ ನೀಡಿದ್ದೇನೆ ಎಂದು ಹೇಳಿಕೊಳ್ಳಬಾರದು ಎಂದರು.

ಇನ್ನು ಅಯೋಧ್ಯೆ ಪೂಜೆಯಲ್ಲಿ ಭಾಗಿಯಾಗುವ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದ್ದು, ಪ್ರತ್ಯೇಕ ದಿನ ಹೋಗಿ ಪೂಜೆ ಸಲ್ಲಿಸುವ ಬಗ್ಗೆ ಹೈಕಮಾಂಡ್ ನಿರ್ಧರಿಸಿದರೆ ಅದಕ್ಕೂ ಸಿದ್ಧ ಎಂದು ಹೇಳಿದ್ದಾರೆ.

Advertisement

Author Image

Advertisement