ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ರಾಷ್ಟ್ರಪತಿ ಭವನಕ್ಕೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

10:11 AM Jul 23, 2024 IST | Bcsuddi
Advertisement

ನವದೆಹಲಿ : ಬಜೆಟ್‌ ಮಂಡನೆಗೂ ಮುನ್ನ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆಯವ್ಯಯ ಪ್ರತಿಗೆ ರಾಷ್ಟ್ರಪತಿಯವರ ಅನುಮೋದನೆ ಪಡೆಯಲು ಅವರ ಭವನಕ್ಕೆ ತೆರಳಿದರು.

Advertisement

ರಾಷ್ಟ್ರಪತಿ ದ್ರೌಪತಿ ಮುರ್ಮು ಅವರಿಂದ ಬಜೆಟ್‌ ಪ್ರತಿಗೆ ಅನುಮೋದನೆ ಪಡೆದ ನಂತರ ಸಂಸತ್ ಭವನದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಅವರ ಅಭಿಪ್ರಾಯ ಪಡೆಯಲಿದ್ದಾರೆ.

Advertisement
Next Article