ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ರೇಣುಕಾಸ್ವಾಮಿ ಕೊಲೆ ಕೇಸ್‌: ಪವಿತ್ರಾ ಗೌಡ ಅಸ್ವಸ್ಥ- ಆಸ್ಪತ್ರೆಗೆ ದಾಖಲು

05:44 PM Jun 18, 2024 IST | Bcsuddi
Advertisement

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಸಂಬಂಧಪಟ್ಟಂತೆ ಕಾಮಾಕ್ಷಿಪಾಳ್ಯ ಪೊಲೀಸರ ಕಸ್ಟಡಿಯಲ್ಲಿರುವ ಪವಿತ್ರಾ ಗೌಡ ಅಸ್ವಸ್ಥಗೊಂಡಿದ್ದಾರೆ.

Advertisement

ಪವಿತ್ರಾ ಗೌಡ ಅಸ್ವಸ್ಥಳಾದ ಹಿನ್ನೆಲೆ ಇಂದು ಮಧ್ಯಾಹ್ನ ಅನ್ನಪೂರ್ಣೇಶ್ವರಿ ನಗರ ಠಾಣೆಗೆ ವೈದ್ಯರನ್ನು ಕರೆಸಲಾಗಿತ್ತು. ಇದೀಗ ಹೆಚ್ಚಿನ ಚಿಕಿತ್ಸೆಗಾಗಿ ಪವಿತ್ರಾ ಗೌಡ ಅವರನ್ನು ವೈದ್ಯರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕಿಡ್ನಾಪ್‌ & ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಎ1 ಆರೋಪಿಯಾಗಿದ್ದಾರೆ. ಪ್ರಕರಣ ಸಂಬಂಧ ವಿಚಾರಣೆಯ ಹಿನ್ನೆಲೆಯಲ್ಲಿ ಸದ್ಯ ಇವರು ಪೊಲೀಸ್‌ ಕಸ್ಟಡಿಯಲ್ಲಿದೆ.

Advertisement
Next Article