ರೇವಣ್ಣ, ಭವಾನಿ ಸೇರಿ 9 ಆರೋಪಿಗಳಿಗೆ ಸಮನ್ಸ್!
05:10 PM Aug 22, 2024 IST
|
BC Suddi
Advertisement
Advertisement
ಬೆಂಗಳೂರು: ಕೆ.ಆರ್.ನಗರ ಮಹಿಳೆ ಕಿಟ್ರ್ಯಾಪ್ ಪ್ರಕರಣದಲ್ಲಿ ಸಿಲುಕಿರುವ HD ರೇವಣ್ಣ ಪತ್ನಿ ಭವಾನಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಆಗಸ್ಟ್ 28 ರಂದು ಖುದ್ದು ಹಾಜರಾಗುವಂತೆ ಬೆಂಗಳೂರಿನ 42ನೇ ACMM ಕೋರ್ಟ್ನಿಂದ ಸಮನ್ಸ್ ಜಾರಿ ಮಾಡಲಾಗಿದೆ.
ಇನ್ನು ಕಿಟ್ರ್ಯಾಪ್ ಕೇಸ್ನಲ್ಲಿ ಭವಾನಿ ಕಾರು ಚಾಲಕ ಅಜಿತ್ನನ್ನು SIT ಅಧಿಕಾರಿಗಳು ಬಂಧಿಸಿದ್ದಾರೆ. ಆತನ ವಿರುದ್ಧ ಸಂತ್ರಸ್ತೆ ವಿಡಿಯೋ ರೆಕಾರ್ಡ್ ಮಾಡಿ ವೈರಲ್ ಮಾಡಿರುವ ಹಾಗೂ ಮನೆಯಿಂದ ಕಾರಿನಲ್ಲಿ ಸಂತ್ರಸ್ತೆಯನ್ನು ಕರೆದೊಯ್ದ ಆರೋಪ ಕೂಡ ಇದೆ.!
Next Article