ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ರೈತರಿಗೆ ಸಂತಸದ ಸುದ್ದಿ.! ಈ ಬಾರಿ ಮುಂಗಾರು ಮಳೆ ಉತ್ತಮ.!

08:07 AM Mar 04, 2024 IST | Bcsuddi
Advertisement

 

Advertisement

ದೆಹಲಿ: ಬರಗಾಲ ಬಿರುಬಿಸಿಲ ಬೇಸಿಗೆ ನಡುವೆಯೇ ರೈತಾಪಿ ವರ್ಗಕ್ಕೆ ಈ ಬಾರಿ ಹವಾಮಾನ ಇಲಾಖೆಯಿಂದ ಸಿಹಿ ಸುದ್ದಿ ಸಿಕ್ಕಿದೆ.

ಮುಂಗಾರು ಋತುವಿನಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಇದರಿಂದಾಗಿ ಬರದಿಂದ ಕಂಗಾಲಾದ ರೈತರಿಗೆ ಸಮಾಧಾನ ತಂದಿದೆ.

ಮೇ ನಂತರ ಫ್ರೆಸಿಪಿಕ್ ಪ್ರದೇಶದಲ್ಲಿ ಎಲ್ ನೀನೋ ಮತ್ತು ಲಾ ನಿನಾ ಪರಿಸ್ಥಿತಿಗಳ ಪ್ರಭಾವ ತಗ್ಗುತ್ತದೆ. ಹೀಗಾಗಿ ಭಾರತದಲ್ಲಿ ಉತ್ತಮ ಮುಂಗಾರು ಮಳೆ ಆಗಲಿದೆ. ಈ ಬಾರಿ ದೀರ್ಘ ಬೇಸಿಗೆ ಆತಂಕದ ನಡುವೆಯೂ ಮುಂಗಾರು ಋತುವಿನಲ್ಲಿ ಉತ್ತಮ ಮಳೆಯಾಗುವ ಸಂಭವ ಇದೆ ಎಂದು ಹೇಳಲಾಗಿದೆ.

Tags :
ರೈತರಿಗೆ ಸಂತಸದ ಸುದ್ದಿ.! ಈ ಬಾರಿ ಮುಂಗಾರು ಮಳೆ ಉತ್ತಮ.!
Advertisement
Next Article