ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ರೈತ ಸಿರಿ ಯೋಜನೆಯಡಿ ಸಿರಿಧಾನ್ಯ ಬೆಳೆಗಾರರಿಗೆ 10 ಸಾವಿರ ರೂ.

04:48 PM Mar 28, 2024 IST | Bcsuddi
Advertisement

ರಾಜ್ಯ ಸರ್ಕಾರವು ರೈತರಿಗೆ ಗುಡ್‌ ನ್ಯೂಸ್‌ ನೀಡಿದ್ದು, ರೈತ ಸಿರಿ ಯೋಜನೆಯಡಿ ಸಿರಿಧಾನ್ಯ ಬೆಳೆಗಾರರಿಗೆ 10 ಸಾವಿರ ರೂ. ಪ್ರೋತ್ಸಾಹಧನ ನೀಡಲಾಗುವುದು ಎಂದಿದೆ.

Advertisement

ಸಿರಿಧಾನ್ಯ ಬೆಳೆಗಾರರಿಗೆ ಉತ್ತೇಜನ ನೀಡಲು ಈ ಯೋಜನೆಯನ್ನು ಜಾರಿಗೊಳಿಸಿದೆ. ಒಂದು ಹೆಕ್ಟೇರಿಗೆ ಹತ್ತು ಸಾವಿರ ರೂ.ಗಳಂತೆ ಎರಡು ಹೆಕ್ಟೇರ್‌ವರೆಗೆ ಪ್ರೋತ್ಸಾಹ ಧನ ಕೊಡಲಾಗುತ್ತದೆ.

ಹೆಚ್ಚಿನ ಮಾಹಿತಿಗೆ https://raitamitra.karnataka.gov.in/info-2/Raita Siri/en ಭೇಟಿ ನೀಡಬಹುದು.

Advertisement
Next Article