ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ರೌಡಿಶೀಟರ್ ಸಹದೇವ್​ಗೆ ಮಾರಕಾಸ್ತ್ರಗಳಿಂದ ಹಲ್ಲೆ ಸಾವು.!

07:57 AM Nov 09, 2023 IST | Bcsuddi
Advertisement

 

Advertisement

ಬೆಂಗಳೂರು: ರೌಡಿಶೀಟರ್​ನನ್ನು ಬರ್ಬರ ಹತ್ಯೆ ಮಾಡಿ ಆರು ದುಷ್ಕರ್ಮಿಗಳು ಪರಾರಿ ಆಗಿರುವಂತಹ ಘಟನೆ ಚುಂಚನಘಟ್ಟ ಮುಖ್ಯರಸ್ತೆಯಲ್ಲಿ ರಾತ್ರಿ 9.30ರ ಸುಮಾರಿಗೆ ನಡೆದಿದೆ.

ಕೋಣನಕುಂಟೆ ಠಾಣಾ ವ್ಯಾಪ್ತಿಯ ಸಹದೇವ್​ ಮೃತ ರೌಡಿಶೀಟರ್​​​​. ಟೀ ಕುಡಿಯಲು ಬೇಕರಿ ಬಳಿ ಬಂದಿದ್ದಾಗ ಮೂರು ಬೈಕ್​ಗಳಲ್ಲಿ ಬಂದಿದ್ದ 6 ದುಷ್ಕರ್ಮಿಗಳ ಗ್ಯಾಂಗ್​ನಿಂದ ಸಹದೇವ್ ಮೇಲೆ ಹತ್ಯೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಪುಟ್ಟೇನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

Tags :
ರೌಡಿಶೀಟರ್ ಸಹದೇವ್​ಗೆ ಮಾರಕಾಸ್ತ್ರಗಳಿಂದ ಹಲ್ಲೆ ಸಾವು.!
Advertisement
Next Article