ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಲೋಕಸಭಾ ಚುನಾವಣೆ ನಂತರ ಸಿಎಂ ಬದಲಾವಣೆ.!  ಶಾಸಕ ಶ್ರೀನಿವಾಸ್  ಯಾಕೆ ಹೇಳಿದ್ರು.!

10:59 AM Mar 23, 2024 IST | Bcsuddi
Advertisement

 

Advertisement

 

ತುಮಕೂರು: ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ CM ಬದಲಾಗ್ತಾರಾ? ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಕೇಳಿಬರುತ್ತಿದೆ. ತುಮಕೂರು ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಪರ ಪ್ರಚಾರ ಮಾಡುವ ವೇಳೆ ಗುಬ್ಬಿ MLA ಶ್ರೀನಿವಾಸ್, CM ರಾಜೀನಾಮೆಯ ಕುರಿತು ಮಾತನಾಡಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನ ಗೆಲ್ಲಿಸಲಿಲ್ಲ ಅಂದರೆ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಾಗುತ್ತದೆ. ಹೀಗಾಗಿ, ಸಿದ್ದರಾಮಯ್ಯರನ್ನ ಉಳಿಸುವ ಕೆಲಸ ನಾವೆಲ್ಲ ಮಾಡಬೇಕು ಎಂದು ಹೇಳಿದ್ದಾರೆ.

Tags :
ಲೋಕಸಭಾ ಚುನಾವಣೆ ನಂತರ ಸಿಎಂ ಬದಲಾವಣೆ.!  ಶಾಸಕ ಶ್ರೀನಿವಾಸ್  ಯಾಕೆ ಹೇಳಿದ್ರು.!
Advertisement
Next Article