ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಲೋಕಸಭೆ ಚುನಾವಣೆ: ಮತ್ತೆ 5 ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

05:24 PM Mar 16, 2024 IST | Bcsuddi
Advertisement

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್‌ ಜೊತೆಗೆ ಜಂಟಿಯಾಗಿ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ವಿಶೇಷವಾದ ಘೋಷಣೆಯೊಂದನ್ನು ಮಾಡಿದ್ದಾರೆ.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಿಶಾನ್‌ ನ್ಯಾಯ್‌, ಯುವ ನ್ಯಾಯ್‌ ಸೇರಿ ಸುಮಾರು 5 ಗ್ಯಾರಂಟಿ ಘೋಷಣೆ ಮಾಡಲಿದ್ದೇವೆ. ಶ್ರಮಿಕ್‌ ನ್ಯಾಯ್‌ ಹಾಗೂ ಹಿಸ್ಸೇದಾರ್‌ ನ್ಯಾಯ್‌ ಗ್ಯಾರಂಟಿ ಘೋಷಣೆ ಕೂಡ ಮಾಡುತ್ತಿದ್ದೇವೆ ಎಂದರು.

Advertisement
Next Article