ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

-----ವಚನಭಂಡಾರಿ ಶಾಂತರಸ ಅವರ ವಚನ

07:39 AM Dec 03, 2023 IST | Bcsuddi
Advertisement

 

Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಅಗೆಯದ ಬಾವಿಯಲ್ಲಿ ಸಲೆಯಿಲ್ಲದ ನೀರದೆ.

ಸೇದುವುದಕ್ಕೆ ಉರಿಯಿಲ್ಲದ ಕಣ್ಣಿ , ತುಂಬುವುದಕ್ಕೆ ಬಾಯಿಲ್ಲದ ಕುಂಭ,

ಸೇದುವಾತನ ಕಣ್ಣು ತಲೆಯ ಹಿಂದೆ ಅದೆ.

ಕಣ್ಣಿಯ ತೆಗೆವ ಕೈಕಾಲಿಲ್ಲದೆ ಬಾವಿಯ ತಡಿ ತಡವಾಯಿತ್ತು ,

ಅಲೇಖನಾದ ಶೂನ್ಯ ಕಲ್ಲಿನೊಳಗಾದ ಕಾರಣ.

 

-ವಚನಭಂಡಾರಿ ಶಾಂತರಸ

Tags :
-----ವಚನಭಂಡಾರಿ ಶಾಂತರಸ ಅವರ ವಚನ
Advertisement
Next Article