For the best experience, open
https://m.bcsuddi.com
on your mobile browser.
Advertisement

ವಚನ : -ಅಕ್ಕಮಹಾದೇವಿ

07:01 AM Apr 23, 2024 IST | Bcsuddi
ವಚನ    ಅಕ್ಕಮಹಾದೇವಿ
Advertisement

ಸಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

Advertisement

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಸಂಗದಿಂದಲ್ಲದೆ ಅಗ್ನಿ ಹುಟ್ಟದು,

ಸಂಗದಿಂದಲ್ಲದೆ ಬೀಜ ಮೊಳೆದೋರದು,

ಸಂಗದಿಂದಲ್ಲದೆ ಹೂವಾಗದು.

ಸಂಗದಿಂದಲ್ಲದೆ ಸರ್ವಸುಖದೋರದು.

ಚೆನ್ನಮಲ್ಲಿಕಾರ್ಜುನಯ್ಯಾ,

ನಿಮ್ಮ ಮಹಾನುಭಾವಿಗಳ ಸಂಗದಿಂದಲಾನು ಪರಮಸುಖಿಯಾದೆನಯ್ಯಾ.

-ಅಕ್ಕಮಹಾದೇವಿ

Tags :
Author Image

Advertisement