ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವಚನ:   -ಅಮುಗೆ ರಾಯಮ್ಮ

07:51 AM Jun 17, 2024 IST | Bcsuddi
Advertisement

 

Advertisement

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ

ವಚನ: :

ಸೂರ್ಯಂಗೆ ಅಲ್ಲಿ ಇಲ್ಲಿ ಎಂಬ ಸಂದೇಹವುಂಟೆ ?

ಎಲ್ಲೆಲ್ಲಿಯೂ ತನ್ನ ಪ್ರಭೆಯ ಬೀರುತಿಪ್ಪುದು.

ಬಲ್ಲ ಘನಮಹಿಮನ ಎಲ್ಲರು ಜರಿದಡೇನು ಕಿಂಕಿಲನೆ ?

ಸರ್ವಾಂಗವು ಲಿಂಗವಾದ ನಿರಾಲಂಬಿ

ಕಾಬರ ಕಂಡು ತಾ ಕಾಬವನಲ್ಲz

ಅರಿವವರ ಕಂಡು ತಾನರಿವವನಲ್ಲz

ಬಿಡುವವರ ಕಂಡು ತಾ ಬಿಡುವವನಲ್ಲ;

ಹಿಡಿದ ಛಲವ ತಾ ಬಿಡುವವನಲ್ಲ, ಅಮುಗೇಶ್ವರಲಿಂಗವನರಿದವನು.

 

-ಅಮುಗೆ ರಾಯಮ್ಮ

Tags :
ವಚನ : -ಅಮುಗೆ ರಾಯಮ್ಮ
Advertisement
Next Article