ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವಚನ : -ಅಮುಗೆ ರಾಯಮ್ಮ

07:54 AM Feb 08, 2024 IST | Bcsuddi
Advertisement

 

Advertisement

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಕಾದ ಹಾಲ ನೊಣ ಮುಟ್ಟಬಲ್ಲುದೆ ?

ಕಿಚ್ಚಿನೊಳಗಣ ಗುಂಡ ಬೆಕ್ಕು ಮುಟ್ಟಬಲ್ಲುದೆ ?

ಮರುಜವಣಿಯ ಕಡ್ಡಿ ಕಯ್ಯಲಿದ್ದವಂಗೆ ಸರ್ಪ ಕಡಿಯಬಲ್ಲುದೆ ?

ಈ ತ್ರಿವಿಧವನರಿದವಂಗೆ ಹಿಂದೆ ಶಂಕೆಯಿಲ್ಲ ; ಮುಂದೆ ಭಿೀತಿಯಿಲ್ಲ.

ಕಳಂಕು ಇಲ್ಲದೆ ಅಮುಗೇಶ್ವರಲಿಂಗವು ಅಪ್ಪಿಕೊಂಡಿತ್ತು.

 

-ಅಮುಗೆ ರಾಯಮ್ಮ

Tags :
ವಚನ : -ಅಮುಗೆ ರಾಯಮ್ಮ
Advertisement
Next Article