For the best experience, open
https://m.bcsuddi.com
on your mobile browser.
Advertisement

ವಚನ : --  --ಅಲ್ಲಮಪ್ರಭುದೇವರು

07:22 AM Nov 22, 2023 IST | Bcsuddi
ವಚನ         ಅಲ್ಲಮಪ್ರಭುದೇವರು
Advertisement

ಸಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

Advertisement

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಲೋಕ ಅಳುತ್ತಿದೆ,

ಇದ ಬೇಕು ಬೇಡ ಎಂಬವರ ಒಬ್ಬರನು ಕಾಣೆ.

ದೇಹವೆಂಬುದೊಂದು ವಿಮಾನವ ಮಾಡಿ

ದೇವರೆಂಬುದೊಂದು ಹೆಣನ ಮಾಡಿ ಕುಳ್ಳಿರಿಸಿ,

ದೇವರು ಸತ್ತರೂ ತಮ್ಮಡಿ ಉಳಿದಡೆ

ದೇಗುಲ ಹಾಳಾಯಿತ್ತ ನಾ ಕಂಡೆ.

ಅಂಡಜದವರೆಲ್ಲ (ಪಿಂಡಜದವರೆಲ್ಲ ?) ಮುಂಡೆಯರಾದರು

ನಿಮ್ಮ ಕಂಡವರು ಉ(ಅ?)ಳಿದರೆ ಗುಹೇಶ್ವರಾ ?

-ಅಲ್ಲಮಪ್ರಭುದೇವರು

Tags :
Author Image

Advertisement