For the best experience, open
https://m.bcsuddi.com
on your mobile browser.
Advertisement

ವಚನ:   ---ಅಲ್ಲಮಪ್ರಭುದೇವರು

07:23 AM Jun 06, 2024 IST | Bcsuddi
ವಚನ       ಅಲ್ಲಮಪ್ರಭುದೇವರು
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ

Advertisement

ವಚನ: :

ಅಂಜಬೇಡ ಅಳುಕಬೇಡ;

ಹೋದವರಾರು ಇದ್ದವರಾರು ? ಎಲೆ ಮರುಳೆ !

ಒಂದು ಮುಖದಲ್ಲಿಪ್ಪ ದೇವನೊಬ್ಬನೆ.

ಹಲವು ಮುಖದಲ್ಲಿಪ್ಪ ದೇವನೊಬ್ಬನೆ.

ನಾಮ ಹಲವಲ್ಲದೆ ಕಾರ್ಯ ಒಂದೇ ನೋಡಾ !

ಮನದೊಳಗಣ ಘನವು ತನುವನಗಲುವುದೆ ?

ಗುಹೇಶ್ವರಲಿಂಗದಲ್ಲಿ ವಿಯೋಗಕ್ಕೆ ತೆರಹಿಲ್ಲ ಕೇಳಾ, ಸಂಗನಬಸವಣ್ಣ.

-ಅಲ್ಲಮಪ್ರಭುದೇವರು

Tags :
Author Image

Advertisement