For the best experience, open
https://m.bcsuddi.com
on your mobile browser.
Advertisement

ವಚನ-ಅಲ್ಲಮಪ್ರಭುದೇವರು

07:34 AM Jul 15, 2024 IST | Bcsuddi
ವಚನ ಅಲ್ಲಮಪ್ರಭುದೇವರು
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ.

Advertisement

ಇರುಳ ನುಂಗಿತ್ತು, ಇರುಳಿಲ್ಲ; ಹಗಲ ನುಂಗಿತ್ತು ಹಗಲಿಲ್ಲ.

ಅರಿವ ನುಂಗಿತ್ತು ಅರಿವಿಲ್ಲ, ಮರಹ ನುಂಗಿತ್ತು ಮರಹಿಲ್ಲ.

ಕಾಯವ ನುಂಗಿತ್ತು ಕಾಯವಿಲ್ಲ, ಜೀವವ ನುಂಗಿತ್ತು ಜೀವವಿಲ್ಲ.

ಇವೆಲ್ಲವ ನುಂಗಿತ್ತು ಇದೇನಯ್ಯಾ, ಸಾವ ನುಂಗದು ಗುಹೇಶ್ವರಾ ?

-ಅಲ್ಲಮಪ್ರಭುದೇವರು

Tags :
Author Image

Advertisement