ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವಚನ; -ಅಲ್ಲಮಪ್ರಭುದೇವರು.!

07:21 AM Aug 20, 2024 IST | BC Suddi
Advertisement

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ.

Advertisement

ವಚನ:

ಮುಸುರೆಯ ಮಡಕೆಯ ನೊಣ ಮುತ್ತಿಕೊಂಡಿಪ್ಪಂತೆ,

ಕಸವುಳ್ಳ ಹೊಲದಲ್ಲಿ ಪಶುಗಳು ನೆರೆದಿಪ್ಪಂತೆ,

ಅನ್ನ ಉದಕ ಹೊನ್ನು ವಸ್ತ್ರವುಳ್ಳ ದೊರೆಯ ಬಾಗಿಲಲ್ಲಿ

ಬಹುಭಾಷೆಯ ಹಿರಿಯರುಗಳು ನೆರೆದುಕೊಂಡಿಪ್ಪರು.

ಗುಹೇಶ್ವರಾ, ನಿಮ್ಮ ಶರಣರು ಆಶಾಪಾಶವಿರಹಿತರು !

 

-ಅಲ್ಲಮಪ್ರಭುದೇವರು

Tags :
ವಚನ –-ಅಲ್ಲಮಪ್ರಭುದೇವರು
Advertisement
Next Article