For the best experience, open
https://m.bcsuddi.com
on your mobile browser.
Advertisement

ವಚನ : -ಅವಸರದ ರೇಕಣ್ಣ

07:05 AM Apr 17, 2024 IST | Bcsuddi
ವಚನ    ಅವಸರದ ರೇಕಣ್ಣ
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

Advertisement

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಮರನನೇರದೆ ಹಣ್ಣು ಕೊಯ್ಯಬಹುದೆ?

ಕುಸುಮವಿಲ್ಲದೆ ಗಂಧವ ಮುಡಿಯಬಹುದೆ?

ಉಪದೃಷ್ಟವಿಲ್ಲದೆ ನಿಜದೃಷ್ಟವ ಕಾಣಬಹುದೆ?

ಕ್ರೀಶ್ರದ್ಧೆಯಿಲ್ಲದೆ ತ್ರಿವಿಧಕರ್ತೃ ತನಗೆ ಸಾಧ್ಯವಪ್ಪುದೆ?

ಇದು ಕಾರಣ ಗುರುವಿನಲ್ಲಿ ಸದ್ಭಾವ, ಲಿಂಗದಲ್ಲಿ ಮೂರ್ತಿಧ್ಯಾನ,

ಜಂಗಮದಲ್ಲಿ ತ್ರಿವಿಧಮಲದೂರಸ್ಥನಾಗಿಪ್ಪುದು,ಸದ್ಭಕ್ತನಂಗ, ಚಿದ್ಘನವಸ್ತುವಿನ ಸಂಗ, ಸದ್ಯೋಜಾತಲಿಂಗಕ್ಕೆ ಸುಸಂಗ.

-ಅವಸರದ ರೇಕಣ್ಣ

Tags :
Author Image

Advertisement