ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವಚನ- -ಆದಯ್ಯ

07:40 AM Jul 11, 2024 IST | Bcsuddi
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

Advertisement

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ.

 

ಕಣ್ಣು ತನ್ನ ತಾ ಕಾಣಲರಿಯದಂತೆ,

ಹಣ್ಣು ತನ್ನ ರುಚಿಯ ತಾನರಿಯದಂತೆ,

ಉರಿ ತನ್ನ ಉಷ್ಣವ ತಾನರಿಯದಂತೆ,

ಬಯಲು ತನ್ನ ತೆರಪ ತಾನರಿಯದಂತೆ,

ಲಿಂಗೈಕ್ಯ ತನ್ನೊಳಗಳ ಲಿಂಗವ ತಾನರಿಯದಂತೆ,

ನಾ ಸತ್ತನೆಂಬ ಹೆಣನಿಲ್ಲವಾಗಿ.

ತನ್ನ ಮರೆದು ಲಿಂಗವ [ಮೆ]ರೆದ ಲಿಂಗೈಕ್ಯರು

ಸೌರಾಷ್ಟ್ರ ಸೋಮೇಶ್ವರನಲ್ಲಿ, ಅನುಭಾವವ ಮಾಡಲಿಲ್ಲ;ನುಡಿದು ಹೇಳಲಿಲ್ಲ; ನಡೆದು ತೋರಲಿಲ್ಲ.

 

-ಆದಯ್ಯ

Tags :
ವಚನ- -ಆದಯ್ಯ
Advertisement
Next Article