ವಚನ-: -ಆಯ್ದಕ್ಕಿ ಮಾರಯ್ಯ
07:08 AM Aug 05, 2024 IST
|
BC Suddi
Advertisement
ಸ್ವತಂತ್ರ ಲಿಂಗಾಯತ ಧರ್ಮದ ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ, ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.
Advertisement
https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ.
ವಚನ:
ವಾರ ತಿಥಿ ಲಗ್ನಂಗಳೆಂದು ಬೇರೊಂದ ಮಾಡುವನ್ನಬರ
ತ್ರಿವಿಧಪೂಜೆ ಕೆಟ್ಟಿತ್ತು.
ಗುರುಲಿಂಗಜಂಗಮದ ಅನುವನರಿತುದೆ ನೇಮ.
ಕಾಲ ಉಚಿತಕ್ಕೆ ಬಂದುದ ಕೂಡಿಕೊಂಬುದೆ ನಿತ್ಯ.ಈ ಗುಣ ಅಮರೇಶ್ವರಲಿಂಗವ ಕೂಡುವ ಕೂಟ.
-ಆಯ್ದಕ್ಕಿ ಮಾರಯ್ಯ
Next Article