ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವಚನ-: -ಆಯ್ದಕ್ಕಿ ಮಾರಯ್ಯ

07:08 AM Aug 05, 2024 IST | BC Suddi
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

Advertisement

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ.

ವಚನ:

ವಾರ ತಿಥಿ ಲಗ್ನಂಗಳೆಂದು ಬೇರೊಂದ ಮಾಡುವನ್ನಬರ

ತ್ರಿವಿಧಪೂಜೆ ಕೆಟ್ಟಿತ್ತು.

ಗುರುಲಿಂಗಜಂಗಮದ ಅನುವನರಿತುದೆ ನೇಮ.

ಕಾಲ ಉಚಿತಕ್ಕೆ ಬಂದುದ ಕೂಡಿಕೊಂಬುದೆ ನಿತ್ಯ.ಈ ಗುಣ ಅಮರೇಶ್ವರಲಿಂಗವ ಕೂಡುವ ಕೂಟ.

 

-ಆಯ್ದಕ್ಕಿ ಮಾರಯ್ಯ

Tags :
ವಚನ:   -ಆಯ್ದಕ್ಕಿ ಮಾರಯ್ಯ
Advertisement
Next Article