ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವಚನ-ಉರಿಲಿಂಗಪೆದ್ದಿ

08:14 AM Jul 27, 2024 IST | Bcsuddi
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

Advertisement

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ.

ಅಮೃತಕ್ಕೆ ಹಸಿವುಂಟೆ ? ಜಲಕ್ಕೆ ತೃಷೆಯುಂಟೆ ?

ಮಹಾಜ್ಞಾನಸ್ವರೂಪಂಗೆ ವಿಷಯವುಂಟೆ ?

ಸದ್ಗುರುಕಾರುಣ್ಯವ ಪಡೆದು ಲಿಂಗಾರ್ಚನೆಯಂ ಮಾಡುವ

ಮಹಾಭಕ್ತಂಗೆ ಬೇರೆ ಮುಕ್ತಿಯ ಬಯಕೆ ಉಂಟೆ ?

ಅವರುಗಳಿಗೆ ಅದು ಸ್ವಯಂಭು ಸಹಜಸ್ವಭಾವ.

ಇನ್ನು ತೃಪ್ತಿ ಅಪ್ಯಾಯನ ಅರಸಲುಂಟೆ ? ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.

 

-ಉರಿಲಿಂಗಪೆದ್ದಿ

Tags :
ವಚನ-ಉರಿಲಿಂಗಪೆದ್ದಿ
Advertisement
Next Article