ವಚನ-: -ಕಲಕೇತಯ್ಯ
07:15 AM Aug 09, 2024 IST
|
BC Suddi
Advertisement
ಸ್ವತಂತ್ರ ಲಿಂಗಾಯತ ಧರ್ಮದ ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ, ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.
Advertisement
https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ.
ವಚನ:
ಬೇಡುವ ಭಂಡನ, ಕೊಡದೆ ಹೋರುವ ಲಂಡನ
ಉಭಯದ ದ್ರವ್ಯವ ತಂದು, ಅಲ್ಲಿ ಉಂಡು,
ಸುಖಿಯಾದೆಹೆನೆಂಬ ಉಭಯ ಭಂಡನ ದಿಂಡಿಕೆ ಕೆಡೆಯದಮೇಖಲೇಶ್ವರ ಲಿಂಗದ ಅಂಗವೇಕೆ ತಿಳಿಯದು.
-ಕಲಕೇತಯ್ಯ
Next Article