ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವಚನ-:  -ಕಲಕೇತಯ್ಯ

07:15 AM Aug 09, 2024 IST | BC Suddi
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

Advertisement

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ.

ವಚನ:

ಬೇಡುವ ಭಂಡನ, ಕೊಡದೆ ಹೋರುವ ಲಂಡನ

ಉಭಯದ ದ್ರವ್ಯವ ತಂದು, ಅಲ್ಲಿ ಉಂಡು,

ಸುಖಿಯಾದೆಹೆನೆಂಬ ಉಭಯ ಭಂಡನ ದಿಂಡಿಕೆ ಕೆಡೆಯದಮೇಖಲೇಶ್ವರ ಲಿಂಗದ ಅಂಗವೇಕೆ ತಿಳಿಯದು.

 

-ಕಲಕೇತಯ್ಯ

Tags :
ವಚನ-:  -ಕಲಕೇತಯ್ಯ
Advertisement
Next Article