ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವಚನ- -ಕಿನ್ನರಿ ಬ್ರಹ್ಮಯ್ಯ

07:38 AM Jul 05, 2024 IST | Bcsuddi
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

Advertisement

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ.

 

ಕಲ್ಲಿಲಿಟ್ಟವಂಗೊಲಿದೆ, ಕಾಲಲೊದ್ದವಂಗೊಲಿದೆ,

ಬಾಯಲ್ಲಿ ಉಗಿದವಂಗೊಲಿದೆ.

ಅದು ನಿನ್ನ ಭಕ್ತಿಯೋ ಸತ್ಯವೋ ಗರ್ವವೋ!

ತ್ರೈಭುವನಂಗಳಿಗಭೇದ್ಯ ತಿಳಿವಡೆ ನಿನ್ನ ಮಹಿಮೆ,ಉಮೆಯ ವರ ತ್ರಿಪುರಾಂತಕಲಿಂಗವೆ.

 

-ಕಿನ್ನರಿ ಬ್ರಹ್ಮಯ್ಯ

Tags :
ವಚನ- -ಕಿನ್ನರಿ ಬ್ರಹ್ಮಯ್ಯ
Advertisement
Next Article