For the best experience, open
https://m.bcsuddi.com
on your mobile browser.
Advertisement

ವಚನ- --ಗಾವುದಿ ಮಾಚಯ್ಯ

07:38 AM Jun 27, 2024 IST | Bcsuddi
ವಚನ    ಗಾವುದಿ ಮಾಚಯ್ಯ
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ

Advertisement

ವಚನ: :

ಭಕ್ತರು ಬಯಕೆಯನಿರಿಸಿದಡೆ

ಅದು ಸತ್ತ ನಾಯ ಮಾಂಸ.

ವಿರಕ್ತರು ದ್ರವ್ಯವ ಮುಟ್ಟಿದಡೆ

ಅದು ಕತ್ತೆಯ ಹಡುಹಿಂಗೆ ತಪ್ಪಿದರೆಂಬೆ.

ಇದು ಸತ್ಯ, ತ್ರಿಪುರಾಂತಕ ಲಿಂಗದಲ್ಲಿ ಗಾವುದಿ ಮಾಚಯ್ಯಹೇಳಿದುದ ಸತ್ಯವೆನ್ನಿರಣ್ಣಾ.

-ಗಾವುದಿ ಮಾಚಯ್ಯ

Tags :
Author Image

Advertisement