For the best experience, open
https://m.bcsuddi.com
on your mobile browser.
Advertisement

ವಚನ:   --ಜಕ್ಕಣಯ್ಯ

07:26 AM Jun 12, 2024 IST | Bcsuddi
ವಚನ      ಜಕ್ಕಣಯ್ಯ
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ

ವಚನ: :

Advertisement

ಕತ್ತಲೆ ಕವಿದ ಮಾನವರಿಗೆ ಜ್ಞಾನದ ಪ್ರಭೆಯುಂಟೇನಯ್ಯ ?

ಅಂಗವ ಮರೆದು ನಿಂದವರಿಗೆ ಆವ ಚಿಂತೆ ಉಂಟೇನಯ್ಯ ?

ಒಳಹೊರಗೆ ಪರಿಪೂರ್ಣವಾದ ಶರಣಂಗೆ ಆವ ಭ್ರಾಂತಿ ಉಂಟೇನಯ್ಯ ?

ಇದು ಕಾರಣ, ತನ್ನ ನಿಲವ ತಾನೇ ತಿಳಿಯಬಲ್ಲಾತನೆಪರಮಜ್ಞಾನಿ ನೋಡಾ ಝೇಂಕಾರ ನಿಜಲಿಂಗಪ್ರಭುವೆ.

-ಜಕ್ಕಣಯ್ಯ

Tags :
Author Image

Advertisement