ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವಚನ:    -ಜಕ್ಕಣಯ್ಯ.!

07:41 AM Sep 17, 2024 IST | BC Suddi
Advertisement

 

Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ.

ವಚನ:

ಕತ್ತಲೆ ಮನೆಯೊಳಗೆ ಬೆಳಗುಂಟೇನಯ್ಯ ?

ಆ ಕತ್ತಲೆ ಮನೆಯೊಳಗೆ ಜ್ಯೋತಿಯ ಮುಟ್ಟಿಸಲು

ಕತ್ತಲೆ ಹರಿದುಹೋಯಿತ್ತು ನೋಡಾ.

ಈ ಪರಿಯಾದಲ್ಲಿ ಮನವೆಂಬ ಕತ್ತಲೆಯಲ್ಲಿ

ಜ್ಞಾನವೆಂಬ ಜ್ಯೋತಿಯ ಮುಟ್ಟಿಸಲು

ಒಳಹೊರಗೆ ಪರಿಪೂರ್ಣವಾಗಿ ಬೆಳಗಾಯಿತ್ತು ನೋಡಾಝೇಂಕಾರ ನಿಜಲಿಂಗಪ್ರಭುವೆ.

 

-ಜಕ್ಕಣಯ್ಯ

Tags :
ವಚನ : -ಜಕ್ಕಣಯ್ಯ
Advertisement
Next Article