ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವಚನ : -ಜಕ್ಕಣಯ್ಯ

07:25 AM Apr 20, 2024 IST | Bcsuddi
Advertisement

 

Advertisement

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಮಾತಿನಲ್ಲಿ ಬ್ರಹ್ಮ, ನೀತಿಯಲ್ಲಿ ಕ್ರೋಧಿ.

ಈ ಲೋಕದ ಭುಂಜಕರು,

ನಾ ಹೆಚ್ಚು, ತಾ ಹೆಚ್ಚುಯೆಂದು ನಡೆದಾಡುವರಯ್ಯ.

ನಾನು ನೀನೆಂಬ ಉಭಯವಳಿದು

ತಾನು ತಾನಾದುದ ನಾನಾರನೂ ಕಾಣೆನಯ್ಯಝೇಂಕಾರ ನಿಜಲಿಂಗಪ್ರಭುವೆ.

 

-ಜಕ್ಕಣಯ್ಯ

Tags :
ವಚನ : -ಜಕ್ಕಣಯ್ಯ
Advertisement
Next Article